- ಮಂಗಳೂರು: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು
- ಅಲಿನಗರ ಸೀತಾನಗರ ಆಗಲಿದೆ ಎಂದಿದ್ದ ಮೈಥಿಲಿ : ಮುಸ್ಲಿಂ ಕೋಟೆಯಲ್ಲಿ ಗೆದ್ದ ಅತಿ ಕಿರಿಯ ಶಾಸಕಿ!
- ಡಿಫರೆಂಟ್ ಲುಕ್ನಲ್ಲಿ ಮೋಹನ್ಲಾಲ್ ಪುತ್ರ : ಡೀಯಸ್ ಈರೇಯಲ್ಲಿ ಪ್ರಣವ್ ಮೋಹನ್ಲಾಲ್ ನಟನೆ
- ಅಲಿನಗರ ಸೀತಾನಗರ ಆಗಲಿದೆ ಎಂದಿದ್ದ ಮೈಥಿಲಿ : ಮುಸ್ಲಿಂ ಕೋಟೆಯಲ್ಲಿ ಗೆದ್ದ ಅತಿ ಕಿರಿಯ ಶಾಸಕಿ!
- ಡಿಫರೆಂಟ್ ಲುಕ್ನಲ್ಲಿ ಮೋಹನ್ಲಾಲ್ ಪುತ್ರ : ಡೀಯಸ್ ಈರೇಯಲ್ಲಿ ಪ್ರಣವ್ ಮೋಹನ್ಲಾಲ್ ನಟನೆ
- ಅಲಿನಗರ ಸೀತಾನಗರ ಆಗಲಿದೆ ಎಂದಿದ್ದ ಮೈಥಿಲಿ : ಮುಸ್ಲಿಂ ಕೋಟೆಯಲ್ಲಿ ಗೆದ್ದ ಅತಿ ಕಿರಿಯ ಶಾಸಕಿ!
- ಮಂಗಳೂರು: ಬಂಟ್ವಾಳದಲ್ಲಿ ಭೀಕರ ರಸ್ತೆ ಅಪಘಾತ; ಉಡುಪಿ ಕೃಷ್ಣ ಮಠಕ್ಕೆ ಹೊರಟಿದ್ದ ಬೆಂಗಳೂರಿನ ಮೂವರು ಸಾವು
- ಶಂಕರ್ ನಾಗ್ ಬಯೋಪಿಕ್ ಬಗ್ಗೆ ಮಾತನಾಡಿದ ಉಪೇಂದ್ರ; ಸಿಕ್ತು ದೊಡ್ಡ ಅಪ್ಡೇಟ್
Author: sneha.s
ದಕ್ಷಿಣ ಕನ್ನಡದ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸರ್ಕಲ್ಗೆ ಇನ್ನೋವಾ ಕಾರು ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಿಂದ ಉಡುಪಿ ಮಠಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವೈಜ್ಞಾನಿಕ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರು, ನವೆಂಬರ್ 15: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ(23), ರವಿ(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಯುವತಿ ಗಾಯಕಿಯೊಬ್ಬರು ಗೆಲ್ಲುವ ಮೂಲಕ ಇಡೀ ಜಗತ್ತನ್ನೇ ನಿಬ್ಬೆರಗಾಗಿಸಿದ್ದಾರೆ. ಕೇವಲ 25 ವಯಸ್ಸಿಗೆ ಶಾಸಕಿಯಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದು, ರಾಜಕೀಯ ದಿಗ್ಗಜರ ಗಮನ ಸೆಳೆದಿದ್ದಾರೆ. ಹೌದು.. ಇಷ್ಟಕ್ಕೂ ಆ ಯುವ ಶಾಸಕಿ ಬೇರೆ ಯಾರೂ ಅಲ್ಲ. ಮೈಥಿಲಿ ಠಾಕೂರ್. ವಯಸ್ಸು ಕೇವಲ 25.. ಖ್ಯಾತ ಜಾನಪದ ಗಾಯಕಿಯಾಗಿರುವ ಮೈಥಿಲಿ ಆಲಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಬಿಜೆಪಿ ಗೆಲುವನ್ನೇ ಕಂಡಿರದ ಅಲಿನಗರ ಕ್ಷೇತ್ರದಲ್ಲಿ ಈಗ ಯುವ ಗಾಯಕಿ ಗೆದ್ದು ಬೀಗಿದ್ದು, ಬಿಜೆಪಿ ಹೈಕಮಾಂಡ್ನ್ನೇ ಬೆರಗುಗೊಳಿಸಿದ್ದಾರೆ. ಇನ್ನು, ಮೈಥಿಲಿ ಠಾಕೂರ್, ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಫೇಮಸ್ ಆಗಿದ್ದಾರೆ. ವಿಶೇಷವಾಗಿ ಬಿಹಾರದ ಸುತ್ತಮುತ್ತ, ಠಾಕೂರ್ ಅವರು ತಮ್ಮ ಪ್ರದರ್ಶನಗಳಿಂದಾಗಿ ಜನರನ್ನು ಆಕರ್ಷಿಸಿದ್ದಾರೆ. ಭೋಜ್ಪುರಿ, ಹಿಂದಿ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಖ್ಯಾತಿ. ಸಾಂಪ್ರದಾಯಿಕ ಸೋಹರ್, ಭೋಜ್ಪುರಿ ನಿರ್ಗುಣ್ ಗೀತ್, ರಾಮ-ಸೀತಾ ವಿವಾಹ ಗೀತ್, ಭಜನೆಗಳು, ಛಠ್ ಗೀತ್, ಅರೆ-ಶಾಸ್ತ್ರೀಯ ಕಜ್ರಿ, ಹೋರಿ, ಚೈತಿ, ಗಜಲ್ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಎತ್ತಿದ…
ಎಸ್.ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಡೀಯಸ್ ಈರೇ ಸಿನಿಮಾದಲ್ಲಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ಲಾಲ್ ಪುತ್ರ ಪ್ರಣವ್ ಮೋಹನ್ಲಾಲ್ ನಾಯಕನಾಗಿ ಅಭಿನಯಿಸಿದ್ದಾರೆ. ಕಳೆದವಾರ ಎರಡು ನಿಮಿಷದ ಟ್ರೇಲರ್ ಹೊರಬಂದಿದ್ದು, ಕೆಲವೇ ಗಂಟೆಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ. ’ಕೋಪದ ದಿನ’ ಎಂದು ಇಂಗ್ಲೀಷ್ದಲ್ಲಿ ಅಡಿಬರಹ ಇದೆ. ಹಾರರ್ ಥ್ರಿಲ್ಲರ್ ಕಥೆಯಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೆಕ್ಕಿಕೊಳ್ಳಲಾಗಿದೆ. ಅಂದ ಹಾಗೆ ಸಿನಿಮಾವು ಮಲಯಾಳಂ ಭಾಷೆಯಲ್ಲಿ ಇದೇ ಅಕ್ಟೋಬರ್, 31ರಂದು ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ರಾಹುಲ್ಸದಾಸಿವನ್ ರಚನೆ ಹಾಗೂ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ತಾರಾಗಣದಲ್ಲಿ ಜಿಬಿನ್ ಗೋಪಿನಾಥ್, ಅರುಣ್ ಅಜಿಕುಮಾರ್, ಮನೋಹರಿ ಜಾಯ್ ಮುಂತಾದವರು ನಟಿಸಿದ್ದಾರೆ. ಸಂಗೀತ ಕ್ರಿಸ್ಟೋ ಕ್ಸೇವಿಯರ್, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ ಅವರದಾಗಿದೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಯುವತಿ ಗಾಯಕಿಯೊಬ್ಬರು ಗೆಲ್ಲುವ ಮೂಲಕ ಇಡೀ ಜಗತ್ತನ್ನೇ ನಿಬ್ಬೆರಗಾಗಿಸಿದ್ದಾರೆ. ಕೇವಲ 25 ವಯಸ್ಸಿಗೆ ಶಾಸಕಿಯಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದು, ರಾಜಕೀಯ ದಿಗ್ಗಜರ ಗಮನ ಸೆಳೆದಿದ್ದಾರೆ. ಹೌದು.. ಇಷ್ಟಕ್ಕೂ ಆ ಯುವ ಶಾಸಕಿ ಬೇರೆ ಯಾರೂ ಅಲ್ಲ. ಮೈಥಿಲಿ ಠಾಕೂರ್. ವಯಸ್ಸು ಕೇವಲ 25.. ಖ್ಯಾತ ಜಾನಪದ ಗಾಯಕಿಯಾಗಿರುವ ಮೈಥಿಲಿ ಆಲಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಬಿಜೆಪಿ ಗೆಲುವನ್ನೇ ಕಂಡಿರದ ಅಲಿನಗರ ಕ್ಷೇತ್ರದಲ್ಲಿ ಈಗ ಯುವ ಗಾಯಕಿ ಗೆದ್ದು ಬೀಗಿದ್ದು, ಬಿಜೆಪಿ ಹೈಕಮಾಂಡ್ನ್ನೇ ಬೆರಗುಗೊಳಿಸಿದ್ದಾರೆ. ಇನ್ನು, ಮೈಥಿಲಿ ಠಾಕೂರ್, ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಫೇಮಸ್ ಆಗಿದ್ದಾರೆ. ವಿಶೇಷವಾಗಿ ಬಿಹಾರದ ಸುತ್ತಮುತ್ತ, ಠಾಕೂರ್ ಅವರು ತಮ್ಮ ಪ್ರದರ್ಶನಗಳಿಂದಾಗಿ ಜನರನ್ನು ಆಕರ್ಷಿಸಿದ್ದಾರೆ. ಭೋಜ್ಪುರಿ, ಹಿಂದಿ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಖ್ಯಾತಿ. ಸಾಂಪ್ರದಾಯಿಕ ಸೋಹರ್, ಭೋಜ್ಪುರಿ ನಿರ್ಗುಣ್ ಗೀತ್, ರಾಮ-ಸೀತಾ ವಿವಾಹ ಗೀತ್, ಭಜನೆಗಳು, ಛಠ್ ಗೀತ್, ಅರೆ-ಶಾಸ್ತ್ರೀಯ ಕಜ್ರಿ, ಹೋರಿ, ಚೈತಿ, ಗಜಲ್ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಎತ್ತಿದ…
ಎಸ್.ಶಶಿಕಾಂತ್ ಮತ್ತು ಚಕ್ರವರ್ತಿರಾಮಚಂದ್ರ ಒಡೆತನದ ’ನೈಟ್ ಶಿಫ್ಟ್ ಸ್ಟುಡಿಯೋ’ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಡೀಯಸ್ ಈರೇ ಸಿನಿಮಾದಲ್ಲಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ಲಾಲ್ ಪುತ್ರ ಪ್ರಣವ್ ಮೋಹನ್ಲಾಲ್ ನಾಯಕನಾಗಿ ಅಭಿನಯಿಸಿದ್ದಾರೆ. ಕಳೆದವಾರ ಎರಡು ನಿಮಿಷದ ಟ್ರೇಲರ್ ಹೊರಬಂದಿದ್ದು, ಕೆಲವೇ ಗಂಟೆಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ. ’ಕೋಪದ ದಿನ’ ಎಂದು ಇಂಗ್ಲೀಷ್ದಲ್ಲಿ ಅಡಿಬರಹ ಇದೆ. ಹಾರರ್ ಥ್ರಿಲ್ಲರ್ ಕಥೆಯಲ್ಲಿ ಒಂದಷ್ಟು ನೈಜ ಘಟನೆಗಳನ್ನು ಹೆಕ್ಕಿಕೊಳ್ಳಲಾಗಿದೆ. ಅಂದ ಹಾಗೆ ಸಿನಿಮಾವು ಮಲಯಾಳಂ ಭಾಷೆಯಲ್ಲಿ ಇದೇ ಅಕ್ಟೋಬರ್, 31ರಂದು ವಿಶ್ವದಾದ್ಯಂತ ತೆರೆ ಕಾಣುತ್ತಿದೆ. ರಾಹುಲ್ಸದಾಸಿವನ್ ರಚನೆ ಹಾಗೂ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ತಾರಾಗಣದಲ್ಲಿ ಜಿಬಿನ್ ಗೋಪಿನಾಥ್, ಅರುಣ್ ಅಜಿಕುಮಾರ್, ಮನೋಹರಿ ಜಾಯ್ ಮುಂತಾದವರು ನಟಿಸಿದ್ದಾರೆ. ಸಂಗೀತ ಕ್ರಿಸ್ಟೋ ಕ್ಸೇವಿಯರ್, ಛಾಯಾಗ್ರಹಣ ಶೆಹನಾದ್ ಜಲಾಲ್, ಸಂಕಲನ ಶಫಿಕ್ಯೂ ಮೊಹಮ್ಮದ್ ಅಲಿ ಅವರದಾಗಿದೆ.
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಯುವತಿ ಗಾಯಕಿಯೊಬ್ಬರು ಗೆಲ್ಲುವ ಮೂಲಕ ಇಡೀ ಜಗತ್ತನ್ನೇ ನಿಬ್ಬೆರಗಾಗಿಸಿದ್ದಾರೆ. ಕೇವಲ 25 ವಯಸ್ಸಿಗೆ ಶಾಸಕಿಯಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದು, ರಾಜಕೀಯ ದಿಗ್ಗಜರ ಗಮನ ಸೆಳೆದಿದ್ದಾರೆ. ಹೌದು.. ಇಷ್ಟಕ್ಕೂ ಆ ಯುವ ಶಾಸಕಿ ಬೇರೆ ಯಾರೂ ಅಲ್ಲ. ಮೈಥಿಲಿ ಠಾಕೂರ್. ವಯಸ್ಸು ಕೇವಲ 25.. ಖ್ಯಾತ ಜಾನಪದ ಗಾಯಕಿಯಾಗಿರುವ ಮೈಥಿಲಿ ಆಲಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಬಿಜೆಪಿ ಗೆಲುವನ್ನೇ ಕಂಡಿರದ ಅಲಿನಗರ ಕ್ಷೇತ್ರದಲ್ಲಿ ಈಗ ಯುವ ಗಾಯಕಿ ಗೆದ್ದು ಬೀಗಿದ್ದು, ಬಿಜೆಪಿ ಹೈಕಮಾಂಡ್ನ್ನೇ ಬೆರಗುಗೊಳಿಸಿದ್ದಾರೆ. ಇನ್ನು, ಮೈಥಿಲಿ ಠಾಕೂರ್, ಉತ್ತರ ಮತ್ತು ಮಧ್ಯ ಭಾರತದಾದ್ಯಂತ ಫೇಮಸ್ ಆಗಿದ್ದಾರೆ. ವಿಶೇಷವಾಗಿ ಬಿಹಾರದ ಸುತ್ತಮುತ್ತ, ಠಾಕೂರ್ ಅವರು ತಮ್ಮ ಪ್ರದರ್ಶನಗಳಿಂದಾಗಿ ಜನರನ್ನು ಆಕರ್ಷಿಸಿದ್ದಾರೆ. ಭೋಜ್ಪುರಿ, ಹಿಂದಿ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಖ್ಯಾತಿ. ಸಾಂಪ್ರದಾಯಿಕ ಸೋಹರ್, ಭೋಜ್ಪುರಿ ನಿರ್ಗುಣ್ ಗೀತ್, ರಾಮ-ಸೀತಾ ವಿವಾಹ ಗೀತ್, ಭಜನೆಗಳು, ಛಠ್ ಗೀತ್, ಅರೆ-ಶಾಸ್ತ್ರೀಯ ಕಜ್ರಿ, ಹೋರಿ, ಚೈತಿ, ಗಜಲ್ ಮತ್ತು ಸೂಫಿ ಹಾಡು ಹಾಡುವುದರಲ್ಲಿ ಎತ್ತಿದ…
ದಕ್ಷಿಣ ಕನ್ನಡದ ಬಂಟ್ವಾಳದ ಬಿಸಿರೋಡ್ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,ಸರ್ಕಲ್ಗೆ ಇನ್ನೋವಾ ಕಾರು ಗುದ್ದಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೆಂಗಳೂರಿನಿಂದ ಉಡುಪಿ ಮಠಕ್ಕೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವೈಜ್ಞಾನಿಕ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರು, ನವೆಂಬರ್ 15: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿರೋಡಿನ ಸರ್ಕಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಸಿರೋಡಿನ ಸರ್ಕಲ್ನಲ್ಲಿ ಇನ್ನೋವಾ ಕಾರೊಂದು ಎನ್.ಜಿ ಸರ್ಕಲ್ಗೆ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ರಮ್ಯ(23), ರವಿ(64), ನಂಜಮ್ಮ(75) ಮೃತ ದುರ್ದೈವಿಗಳು. ಮೃತರು ಬೆಂಗಳೂರಿನ ಪೀಣ್ಯದವರಾಗಿದ್ದು, ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು. ಕಾರಿನಲ್ಲಿ ಇದ್ದ ಪ್ರಯಾಣಿಕರಲ್ಲಿ ರವಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಶಂಕರ್ ನಾಗ್ ಜನ್ಮದಿನದಂದು ಉಪೇಂದ್ರ ಅವರು ಅವರ ಬಯೋಪಿಕ್ ಕುರಿತು ಮಾತನಾಡಿದ್ದಾರೆ. ಬಯೋಪಿಕ್ ನಿರ್ಮಾಣವು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ.ಅನಂತ್ ನಾಗ್ ಮತ್ತು ಗಾಯತ್ರಿ ಅವರ ಒಪ್ಪಿಗೆ, ಸ್ಕ್ರಿಪ್ಟ್ ತಯಾರಿ ಹಾಗೂ ವಾಣಿಜ್ಯಕ ಅಂಶಗಳ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದ್ದಾರೆ.ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ, ನಿರ್ಮಾಪಕ ಹಾಗೂ ನಿರ್ದೇಶಕ. ಅಪಘಾತದಲ್ಲಿ ಅವರು ನಿಧನ ಹೊಂದದೆ ಇದ್ದಿದ್ದರೆ ಕನ್ನಡ ಚಿತ್ರಂಗಕ್ಕೆ ಅದೆಷ್ಟು ಅದ್ಭುತ ಸಿನಿಮಾಗಳು ಸಿಗುತ್ತಿದ್ದವೋ. ಆದರೆ, ವಿಧಿ ಅದಕ್ಕೆ ಅವಕಾಶ ಕೊಡಲೇ ಇಲ್ಲ. ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿ, ತರಾತುರಿಯಲ್ಲೇ ಅವರು ಹೋಗಿಬಿಟ್ಟರು. ಶಂಕರ್ ನಾಗ್ ಅವರ ಬಯೋಪಿಕ್ ಬಗ್ಗೆ ಉಪೇಂದ್ರ (Upendra) ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿದೆ. ಬಯೋಪಿಕ್ ಮಾಡೋದು ಫಿಕ್ಷನ್ ಸಿನಿಮಾ ಮಾಡಿದಷ್ಟು ಸುಲಭವಲ್ಲ. ಸಾಮಾನ್ಯ ಸಿನಿಮಾಗಳಲ್ಲಿ ಕಥೆಯನ್ನು ನಿರ್ದೇಶಕರು ಮನಸ್ಸಿಗೆ ತೋಚಿದಂತೆ ಮಾಡಬಹುದು. ಈ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ಆದರೆ, ಬಯೋಪಿಕ್ ವಿಚಾರದಲ್ಲಿ ಆ…
IPL 2026 Retention: ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಸ್ಟಾರ್ ಆಲ್ರೌಂಡರ್ ಹೊರಬೀಳುವುದು ಖಚಿತವಾಗಿದೆ. ಕಳೆದ ಸೀಸನ್ನಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿದ್ದ ಇಂಗ್ಲೆಂಡ್ನ ಆಲ್ರೌಂಡರ್ನನ್ನು ರಿಟೈನ್ ಮಾಡದಿರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಿರ್ಧರಿಸಿದೆ. IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ನ ಹೆಸರು ಮುಂಚೂಣಿಯಲ್ಲಿದೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್ಸಿಬಿ ಮೂಲಗಳು ತಿಳಿಸಿವೆ.\ ಲಿಯಾಮ್ ಲಿವಿಂಗ್ಸ್ಟೋನ್ ಕಳೆದ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ…
Manipal Group files second bid to acquire Byju’s: ಪ್ರಮುಖ ಟ್ಯೂಶನ್ ಸಂಸ್ಥೆಯಾಗಿರುವ ಆಕಾಶ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಪ್ರಯತ್ನ ಮುಂದುವರಿಸಿದೆ. ಆಕಾಶ್ ಎಜುಕೇಶನ್ ಸರ್ವಿಸ್ನ ಮಾಲಕಸಂಸ್ಥೆಯಾದ ಬೈಜೂಸ್ ಅನ್ನು ಖರೀದಿಸಲು ಮಣಿಪಾಲ್ ಗ್ರೂಪ್ ಎರಡನೇ ಬಿಡ್ ಸಲ್ಲಿಸಿದೆ. ದಿವಾಳಿ ತಡೆ ಕಾನೂನಿನ ಅಡಿಯಲ್ಲಿ ಬೈಜೂಸ್ ಅನ್ನು ಮಾರಲಾಗುತ್ತಿದೆ. ಅದಕ್ಕಾಗಿ ಮಣಿಪಾಲ್ ಗ್ರೂಪ್ ಬಿಡ್ ಸಲ್ಲಿಸಿರುವುದು.ಬೆಂಗಳೂರು, ನವೆಂಬರ್ 14: ದಿವಾಳಿ ಎದ್ದಿರುವ ಬೈಜೂಸ್ ಅನ್ನು ಖರೀದಿಸುವ ಪ್ರಯತ್ನವನ್ನು ಮಣಿಪಾಲ್ ಗ್ರೂಪ್ ಮುಂದುವರಿಸಿದೆ. ಸಾಲ ತೀರುವಳಿ ನಿಯಮಗಳ (Insolvency process) ಅಡಿಯಲ್ಲಿ ಬೈಜೂಸ್ನ ಮಾತೃ ಸಂಸ್ಥೆಯಾದ ಥಿಂಕ್ ಅಂಡ್ ಲರ್ನ್ ಪ್ರೈ ಲಿ ಸಂಸ್ಥೆಯನ್ನು ಖರೀದಿಸಲು ಮಣಿಪಾಲ್ ಎಜುಕೇಶನ್ ಅಂಡ್ ಮೆಡಿಕಲ್ ಗ್ರೂಪ್ ಸಂಸ್ಥೆ ಎರಡನೇ ಬಾರಿ ಬಿಡ್ ಸಲ್ಲಿಸಿದೆ. ಬೈಜೂಸ್ನ ಸಂಕಷ್ಟ ಪರಿಹಾರಕರ (RP- Resolution Professional) ಬಳಿ ಇಒಐ (EoI- Expression of Interest) ದಾಖಲೆಗಳನ್ನು ಸಲ್ಲಿಸಿದೆ. ರಂಜನ್ ಪೈ ಮಾಲಕತ್ವದ ಮಣಿಪಾಲ್ ಗ್ರೂಪ್ ಬೈಜೂಸ್ ಖರೀದಿಗೆ ಬಿಡ್…
